SSLC SOCIAL SCIENCE QUIZ CREATED BY NATARAJ ,AND BHAGWAT
Quiz
•
Geography
•
10th Grade
•
Practice Problem
•
Medium
MAHABALESHWAR C
Used 120+ times
FREE Resource
Student preview

10 questions
Show all answers
1.
MULTIPLE CHOICE QUESTION
30 sec • 1 pt
) ಸಹಾಯಕಸೈನ್ಯಪದ್ಧತಿಗೆಸಂಬಂಧಿಸಿದಂತೆಈಕೆಳಗಿನಯಾವಹೇಳಿಕೆಸರಿಯಾಗಿರುವುದಿಲ್ಲ.
ಅ) ಭಾರತೀಯ ರಾಜನು ಬ್ರಿಟಿಷ್ ಸೈನ್ಯದ ತುಕಡಿಯನ್ನು ತನ್ನ ಸೈನ್ಯದಲ್ಲಿ ಇರಿಸಿಕೊಳ್ಳುವುದು.
ಬ) ಸೇನೆಯ ವೇತನ ಮತ್ತು ನಿರ್ವಹಣಾ ವೆಚ್ಚವನ್ನು ಆಶ್ರಿತ ರಾಜರೇ ಭರಿಸುವುದು
ಕ) ಆಶ್ರಿತ ರಾಜರು ಸ್ವತಂತ್ರ್ಯವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳಬಹುದಿತ್ತು.
ಡ) ಸಹಾಯಕ ಸೈನ್ಯಪದ್ಧತಿಯನ್ನು ಜಾರಿಗೆ ತಂದವನು ಲಾರ್ಡ್ವೆಲ್ಲೆಸ್ಲಿ.
2.
MULTIPLE CHOICE QUESTION
30 sec • 1 pt
ದತ್ತು ಮಕ್ಕಳಿಗೆ ಹಕ್ಕಿಲ್ಲ ನೀತಿ ಎಂದರೆ
ಅ) ದೇಶೀಯ ರಾಜರೇ ಆಳ್ವಿಕೆ ನಡೆಸುವುದು.
ಬ) ಮಕ್ಕಳಿಲ್ಲದ ಭಾರತೀಯರಾಜನು ದತ್ತುಪಡೆದಂತಹ ಪುತ್ರನಿಗೆ ಉತ್ತರಾಧಿಕಾರತ್ವದ ಹಕ್ಕಿಲ್ಲದಿರುವುದು.
ಕ) ದತ್ತುಪುತ್ರನಿಗೆ ಅಧಿಕಾರ ಹಸ್ತಾಂತರಿಸಬಹುದು.
ಡ) ಬ್ರಿಟಿಷ್ ಅಧಿಕಾರಿಯನ್ನು ಅಂತಹ ಸಂಸ್ಥಾನಗಳಿಗೆ ನೇಮಿಸ ಬಹುದಿತ್ತು.
3.
MULTIPLE CHOICE QUESTION
30 sec • 1 pt
ಬ್ರಿಟಿಷರಿಂದ ಜಾರಿಗೊಳಿಸಲ್ಪಟ್ಟ ಯಾವ ಭೂಕಂದಾಯ ಪದ್ಧತಿಯು ಭೂಒಡೆತನದ ಹಕ್ಕನ್ನು ರೈತನಿಗೆ ದೃಢಪಡಿಸಿತ್ತು.
ಅ) ರೈತವಾರಿಪದ್ಧತಿ
ಬ) ಖಾಯಂಜಮೀನ್ದಾರಿಪದ್ಧತಿ
ಕ) ಮಹಲ್ವಾರಿಪದ್ಧತಿ
ಡ) ಮೇಲಿನಯಾವುದೂಅಲ್ಲ.
4.
MULTIPLE CHOICE QUESTION
30 sec • 1 pt
1773ರ ರೆಗ್ಯುಲೇಟಿಂಗ್ ಕಾಯ್ದೆಯ ಪ್ರಮುಖ ಲಕ್ಷಣ ಇದಾಗಿದೆ.
ಅ)ಭಾರತದಲ್ಲಿ ಕ್ರೈಸ್ಥ ಮೆಷಿನರಿಗಳನ್ನು ಸ್ಥಾಪಿಸಲು ಅಧಿಕೃತವಾಗಿ ಅವಕಾಶ ನೀಡಲಾಯಿತು.
ಬ) ಕಲ್ಕತ್ತಾದಲ್ಲಿ ಸುಪ್ರೀಂಕೋರ್ಟ್ ಸ್ಥಾಪನೆಗೆ ಅವಕಾಶ ನೀಡಲಾಯಿತು
ಕ) ಪ್ರಾಂತ್ಯಗಳಲ್ಲಿ ದ್ವಿಮುಖ ಸರ್ಕಾರ
ಡ) ಮುಸ್ಲಿಮರಿಗೆ ಪ್ರತ್ಯೇಕ ಚುನಾವಣಾ ಮತಗಟ್ಟೆಗೆ ಅವಕಾಶ.
5.
MULTIPLE CHOICE QUESTION
30 sec • 1 pt
ಶುದ್ಧಿ ಚಳುವಳಿಯ ಪ್ರಮುಖ ಉದ್ದೇಶ
ಅ) ಭಾರತವನ್ನು ಜಾತಿ ಮುಕ್ತಗೊಳಿಸುವುದು.
ಬ) ರಾಷ್ಟ್ರಪ್ರೇಮ ಜಾಗೃತ ಗೊಳಿಸುವುದು.
.
ಕ) ದೇಹದ ಶುದ್ಧತೆಗೆ ಮಹತ್ವನೀಡುವುದು.
ಡ)ಮುಸ್ಲಿಂ ಮತ್ತು ಕ್ರೈಸ್ಥಧರ್ಮಕ್ಕೆ ಮತಾಂತರಗೊಂಡವರನ್ನು ಮತ್ತೆ ಹಿಂದೂಧರ್ಮಕ್ಕೆ ಸೇರಿಸಿಕೊಳ್ಳುವುದು.
6.
MULTIPLE CHOICE QUESTION
30 sec • 1 pt
1857ರ ಪ್ರಥಮ ಸ್ವಾತಂತ್ರ್ಯಸಂಗ್ರಾಮಕ್ಕೆಇದು ತಕ್ಷಣದ ಕಾರಣವೆನಿಸಿತ್ತು.
ಅ) ಬ್ರಿಟಿಷರು ಹೊಸದಾಗಿ ಸೇನೆಗೆ ಪರಿಚಯಿಸಿದ ರಾಯಲ್ ಎನ್ ಫೀಲ್ಡ್ ಬಂದೂಕುಗಳು.
ಬ.ಬಂದೂಕಿನ ತುಪಾಕಿಯನ್ನು ಬಳಸಲು ವಿರೋಧಿಸಿದ ಮಂಗಲಪಾಂಡೆಯನ್ನು ಬ್ರಿಟಿಷರು ಗಲ್ಲಿಗೇರಿಸಿದ್ದು.
ಕ) ಬ್ರಿಟೀಷ್ ಆಡಲಿತದಲ್ಲಿ ಭಾರತೀಯ ಸಿಪಾಯಿಗಳ ಸ್ಥಿತಿ ಶೋಚನೀಯವಾಗಿತ್ತು.
ಡ) ದತ್ತುಮಕ್ಕಳಿಗೆಹಕ್ಕಿಲ್ಲನೀತಿಯನ್ನುಲಾರ್ಡ್ಡಾಲೌಸಿಜಾರಿಗೆತಂದಿದ್ದು.
7.
MULTIPLE CHOICE QUESTION
30 sec • 1 pt
1858ರಲ್ಲಿ ಬ್ರಿಟಿಷ್ ರಾಣಿ ಹೊರಡಿಸಿದ ಘೋಷಣೆಯಲ್ಲಿ ಭಾರತೀಯ ಪರವಾದ ಒಪ್ಪಂದಗಳನ್ನು ಅಂಗೀಕರಿಸಲು ಪ್ರಮುಖ ಕಾರಣವೆನಿಸಿದ ಅಂಶ.
ಅ) ಭಾರತೀಯರಬೆಂಬಲ ,ವಿಶ್ವಾಸಗಳಿಲ್ಲದೆ ಭಾರತದಲ್ಲಿ ಶಾಂತಿಯುತ ಆಳ್ವಿಕೆ ನಡೆಸುವುದು ಅಸಾಧ್ಯ ಎಂಬುದು ಮನದಟ್ಟಾಗಿತ್ತು.
ಬ) ದಂಗೆಯಲ್ಲಿ ಭಾರತೀಯ ಆಶ್ರಿತ ರಾಜರು ಬ್ರಿಟಿಷರಿಗೆ ಬೆಂಬಲ ಸೂಚಿಸಿದ್ದರು.
ಕ) ಭಾರತೀಯರಿಗೆ ಸ್ವಾತಂತ್ರ್ಯ ನೀಡುವ ಮಹತ್ವಾಕಾಂಕ್ಷೆ.
ಡ) ಭಾರತೀಯರನ್ನು ಸಮಾನತೆಯಿಂದ ಕಾಣಬೇಕೆಂಬ ಮನಸ್ಥಿತಿ.
Create a free account and access millions of resources
Create resources
Host any resource
Get auto-graded reports

Continue with Google

Continue with Email

Continue with Classlink

Continue with Clever
or continue with

Microsoft
%20(1).png)
Apple
Others
Already have an account?
Popular Resources on Wayground
5 questions
This is not a...winter edition (Drawing game)
Quiz
•
1st - 5th Grade
15 questions
4:3 Model Multiplication of Decimals by Whole Numbers
Quiz
•
5th Grade
25 questions
Multiplication Facts
Quiz
•
5th Grade
10 questions
The Best Christmas Pageant Ever Chapters 1 & 2
Quiz
•
4th Grade
12 questions
Unit 4 Review Day
Quiz
•
3rd Grade
10 questions
Identify Iconic Christmas Movie Scenes
Interactive video
•
6th - 10th Grade
20 questions
Christmas Trivia
Quiz
•
6th - 8th Grade
18 questions
Kids Christmas Trivia
Quiz
•
KG - 5th Grade