Search Header Logo

2.ಸಿರಿ ಕನ್ನಡ ನುಡಿ ಬಳಗ ಕ್ವಿಜ್‌ ಸರಣಿ-103 (ನಡುಗನ್ನಡ ಸಾಹಿತ್ಯ-1)

Authored by ಸಿರಿ ಕನ್ನಡ ನುಡಿ ಬಳಗ

Other, Other

10th Grade

Used 692+ times

2.ಸಿರಿ ಕನ್ನಡ ನುಡಿ ಬಳಗ ಕ್ವಿಜ್‌ ಸರಣಿ-103 (ನಡುಗನ್ನಡ ಸಾಹಿತ್ಯ-1)
AI

AI Actions

Add similar questions

Adjust reading levels

Convert to real-world scenario

Translate activity

More...

25 questions

Show all answers

1.

MULTIPLE CHOICE QUESTION

30 sec • 1 pt

ನಡುಗನ್ನಡ ಸಾಹಿತ್ಯವು ಆರಂಭವಾಗುವುದು

ವಚನ ಸಾಹಿತ್ಯದಿಂದ
ರಗಳೆ ಸಾಹಿತ್ಯದಿಂದ
ಷಟ್ಪದಿ ಸಾಹಿತ್ಯದಿಂದ
ದಾಸ ವಾಙ್ಮಯದಿಂದ

2.

MULTIPLE CHOICE QUESTION

30 sec • 1 pt

ಬಿ. ಎಚ್. ಶ್ರೀಧರರು ವಚನ ಸಾಹಿತ್ಯವನ್ನು ಕುರಿತು "ಇದು ಅಲ್ಪದಲ್ಲಿ ಕಲ್ಪವನ್ನು _______" ಎಂದು ಹೇಳಿದ್ದಾರೆ

ನಿರ್ಮಿಸಿದ ನುಡಿಮುತ್ತು
ಕೆತ್ತಿದ ಶಿಲ್ಪ
ಚಿಮ್ಮಿಸಿದ ಬಿಂದುಗಳು
ಹೊಮ್ಮಿಸಿದ ಸಿಂಧು

3.

MULTIPLE CHOICE QUESTION

30 sec • 1 pt

"ವಚನಗಳು ನಮ್ಮ ಕನ್ನಡ ಸಾಹಿತ್ಯದ ಉಪನಿಷತ್ತುಗಳು" ಎಂದು ಮೊದಲು ಉದ್ಘೋಷಿಸಿದವರು

ರಂ. ಶ್ರೀ ಮುಗಳಿ
ಸಿ.ಪಿ.ಕೆ.
ತಿಪ್ಪೇರುದ್ರಸ್ವಾಮಿ
ಎಂ. ಆರ್. ಶ್ರೀನಿವಾಸಮೂರ್ತಿ

4.

MULTIPLE CHOICE QUESTION

30 sec • 1 pt

ರಗಳೆಯ ಕವಿ' ಎಂದೇ ಹೆಸರಾದವನು

ರಾಘವಾಂಕ
ಕೆರೆಯ ಪದ್ಮರಸ
ಹರಿಹರ
ನೇಮಿಚಂದ್ರ

5.

MULTIPLE CHOICE QUESTION

30 sec • 1 pt

ರಳ, ಕುಳ, ಕ್ಷಳಗಳ ಭೇದ ತೊಡೆದು, ಭಾಷೆಯಲ್ಲಿ ಕ್ರಾಂತಿ ಮೂಡಿಸಿದವ

ಹರಿಹರ
ರಾಘವಾಂಕ
ಬಸವಣ್ಣ
ಕುಮಾರವ್ಯಾಸ

6.

MULTIPLE CHOICE QUESTION

30 sec • 1 pt

ಇದು ರಾಘವಾಂಕನ ಕೃತಿಯಲ್ಲ

ಹರಿಶ್ಚಂದ್ರ ಕಾವ್ಯ
ಪಂಪಾಶತಕ
ಸಿದ್ದರಾಮ ಪುರಾಣ
ಶರಭ ಚಾರಿತ್ರ

7.

MULTIPLE CHOICE QUESTION

30 sec • 1 pt

ಇದು ಭೀಮಕವಿಯ ರಚನೆಯಾಗಿದೆ

ಬಸವಪುರಾಣ
ಗಿರಿಜಾ ಕಲ್ಯಾಣ
ವೇಣು ಗೀತೆ
ಸಾನಂದ ಚರಿತ್ರೆ

Access all questions and much more by creating a free account

Create resources

Host any resource

Get auto-graded reports

Google

Continue with Google

Email

Continue with Email

Microsoft

Continue with Microsoft

or continue with

Facebook

Facebook

Apple

Apple

Others

Others

By signing up, you agree to our Terms of Service & Privacy Policy

Already have an account?