
2.ಸಿರಿ ಕನ್ನಡ ನುಡಿ ಬಳಗ ಕ್ವಿಜ್ ಸರಣಿ-103 (ನಡುಗನ್ನಡ ಸಾಹಿತ್ಯ-1)
Authored by ಸಿರಿ ಕನ್ನಡ ನುಡಿ ಬಳಗ
Other, Other
10th Grade
Used 692+ times

AI Actions
Add similar questions
Adjust reading levels
Convert to real-world scenario
Translate activity
More...
Content View
Student View
25 questions
Show all answers
1.
MULTIPLE CHOICE QUESTION
30 sec • 1 pt
ನಡುಗನ್ನಡ ಸಾಹಿತ್ಯವು ಆರಂಭವಾಗುವುದು
ವಚನ ಸಾಹಿತ್ಯದಿಂದ
ರಗಳೆ ಸಾಹಿತ್ಯದಿಂದ
ಷಟ್ಪದಿ ಸಾಹಿತ್ಯದಿಂದ
ದಾಸ ವಾಙ್ಮಯದಿಂದ
2.
MULTIPLE CHOICE QUESTION
30 sec • 1 pt
ಬಿ. ಎಚ್. ಶ್ರೀಧರರು ವಚನ ಸಾಹಿತ್ಯವನ್ನು ಕುರಿತು "ಇದು ಅಲ್ಪದಲ್ಲಿ ಕಲ್ಪವನ್ನು _______" ಎಂದು ಹೇಳಿದ್ದಾರೆ
ನಿರ್ಮಿಸಿದ ನುಡಿಮುತ್ತು
ಕೆತ್ತಿದ ಶಿಲ್ಪ
ಚಿಮ್ಮಿಸಿದ ಬಿಂದುಗಳು
ಹೊಮ್ಮಿಸಿದ ಸಿಂಧು
3.
MULTIPLE CHOICE QUESTION
30 sec • 1 pt
"ವಚನಗಳು ನಮ್ಮ ಕನ್ನಡ ಸಾಹಿತ್ಯದ ಉಪನಿಷತ್ತುಗಳು" ಎಂದು ಮೊದಲು ಉದ್ಘೋಷಿಸಿದವರು
ರಂ. ಶ್ರೀ ಮುಗಳಿ
ಸಿ.ಪಿ.ಕೆ.
ತಿಪ್ಪೇರುದ್ರಸ್ವಾಮಿ
ಎಂ. ಆರ್. ಶ್ರೀನಿವಾಸಮೂರ್ತಿ
4.
MULTIPLE CHOICE QUESTION
30 sec • 1 pt
ರಗಳೆಯ ಕವಿ' ಎಂದೇ ಹೆಸರಾದವನು
ರಾಘವಾಂಕ
ಕೆರೆಯ ಪದ್ಮರಸ
ಹರಿಹರ
ನೇಮಿಚಂದ್ರ
5.
MULTIPLE CHOICE QUESTION
30 sec • 1 pt
ರಳ, ಕುಳ, ಕ್ಷಳಗಳ ಭೇದ ತೊಡೆದು, ಭಾಷೆಯಲ್ಲಿ ಕ್ರಾಂತಿ ಮೂಡಿಸಿದವ
ಹರಿಹರ
ರಾಘವಾಂಕ
ಬಸವಣ್ಣ
ಕುಮಾರವ್ಯಾಸ
6.
MULTIPLE CHOICE QUESTION
30 sec • 1 pt
ಇದು ರಾಘವಾಂಕನ ಕೃತಿಯಲ್ಲ
ಹರಿಶ್ಚಂದ್ರ ಕಾವ್ಯ
ಪಂಪಾಶತಕ
ಸಿದ್ದರಾಮ ಪುರಾಣ
ಶರಭ ಚಾರಿತ್ರ
7.
MULTIPLE CHOICE QUESTION
30 sec • 1 pt
ಇದು ಭೀಮಕವಿಯ ರಚನೆಯಾಗಿದೆ
ಬಸವಪುರಾಣ
ಗಿರಿಜಾ ಕಲ್ಯಾಣ
ವೇಣು ಗೀತೆ
ಸಾನಂದ ಚರಿತ್ರೆ
Access all questions and much more by creating a free account
Create resources
Host any resource
Get auto-graded reports

Continue with Google

Continue with Email

Continue with Classlink

Continue with Clever
or continue with

Microsoft
%20(1).png)
Apple
Others
Already have an account?