Search Header Logo

2.ಸಿರಿ ಕನ್ನಡ ನುಡಿ ಬಳಗ ಕ್ವಿಜ್‌ ಸರಣಿ-103 (ನಡುಗನ್ನಡ ಸಾಹಿತ್ಯ-1)

Authored by ಸಿರಿ ಕನ್ನಡ ನುಡಿ ಬಳಗ

Other, Other

10th Grade

Used 692+ times

2.ಸಿರಿ ಕನ್ನಡ ನುಡಿ ಬಳಗ ಕ್ವಿಜ್‌ ಸರಣಿ-103 (ನಡುಗನ್ನಡ ಸಾಹಿತ್ಯ-1)
AI

AI Actions

Add similar questions

Adjust reading levels

Convert to real-world scenario

Translate activity

More...

    Content View

    Student View

25 questions

Show all answers

1.

MULTIPLE CHOICE QUESTION

30 sec • 1 pt

ನಡುಗನ್ನಡ ಸಾಹಿತ್ಯವು ಆರಂಭವಾಗುವುದು

ವಚನ ಸಾಹಿತ್ಯದಿಂದ
ರಗಳೆ ಸಾಹಿತ್ಯದಿಂದ
ಷಟ್ಪದಿ ಸಾಹಿತ್ಯದಿಂದ
ದಾಸ ವಾಙ್ಮಯದಿಂದ

2.

MULTIPLE CHOICE QUESTION

30 sec • 1 pt

ಬಿ. ಎಚ್. ಶ್ರೀಧರರು ವಚನ ಸಾಹಿತ್ಯವನ್ನು ಕುರಿತು "ಇದು ಅಲ್ಪದಲ್ಲಿ ಕಲ್ಪವನ್ನು _______" ಎಂದು ಹೇಳಿದ್ದಾರೆ

ನಿರ್ಮಿಸಿದ ನುಡಿಮುತ್ತು
ಕೆತ್ತಿದ ಶಿಲ್ಪ
ಚಿಮ್ಮಿಸಿದ ಬಿಂದುಗಳು
ಹೊಮ್ಮಿಸಿದ ಸಿಂಧು

3.

MULTIPLE CHOICE QUESTION

30 sec • 1 pt

"ವಚನಗಳು ನಮ್ಮ ಕನ್ನಡ ಸಾಹಿತ್ಯದ ಉಪನಿಷತ್ತುಗಳು" ಎಂದು ಮೊದಲು ಉದ್ಘೋಷಿಸಿದವರು

ರಂ. ಶ್ರೀ ಮುಗಳಿ
ಸಿ.ಪಿ.ಕೆ.
ತಿಪ್ಪೇರುದ್ರಸ್ವಾಮಿ
ಎಂ. ಆರ್. ಶ್ರೀನಿವಾಸಮೂರ್ತಿ

4.

MULTIPLE CHOICE QUESTION

30 sec • 1 pt

ರಗಳೆಯ ಕವಿ' ಎಂದೇ ಹೆಸರಾದವನು

ರಾಘವಾಂಕ
ಕೆರೆಯ ಪದ್ಮರಸ
ಹರಿಹರ
ನೇಮಿಚಂದ್ರ

5.

MULTIPLE CHOICE QUESTION

30 sec • 1 pt

ರಳ, ಕುಳ, ಕ್ಷಳಗಳ ಭೇದ ತೊಡೆದು, ಭಾಷೆಯಲ್ಲಿ ಕ್ರಾಂತಿ ಮೂಡಿಸಿದವ

ಹರಿಹರ
ರಾಘವಾಂಕ
ಬಸವಣ್ಣ
ಕುಮಾರವ್ಯಾಸ

6.

MULTIPLE CHOICE QUESTION

30 sec • 1 pt

ಇದು ರಾಘವಾಂಕನ ಕೃತಿಯಲ್ಲ

ಹರಿಶ್ಚಂದ್ರ ಕಾವ್ಯ
ಪಂಪಾಶತಕ
ಸಿದ್ದರಾಮ ಪುರಾಣ
ಶರಭ ಚಾರಿತ್ರ

7.

MULTIPLE CHOICE QUESTION

30 sec • 1 pt

ಇದು ಭೀಮಕವಿಯ ರಚನೆಯಾಗಿದೆ

ಬಸವಪುರಾಣ
ಗಿರಿಜಾ ಕಲ್ಯಾಣ
ವೇಣು ಗೀತೆ
ಸಾನಂದ ಚರಿತ್ರೆ

Access all questions and much more by creating a free account

Create resources

Host any resource

Get auto-graded reports

Google

Continue with Google

Email

Continue with Email

Microsoft

Continue with Microsoft

or continue with

Facebook

Facebook

Apple

Apple

Others

Others

Already have an account?