
10ನೇ ಸವಿ:ಇತಿಹಾಸ:ಅಧ್ಯಾಯ:03:ಭಾಗ:02-By Nataraj& Bhagwat
Authored by MAHABALESHWAR C
Social Studies
10th Grade
Used 236+ times

AI Actions
Add similar questions
Adjust reading levels
Convert to real-world scenario
Translate activity
More...
Content View
Student View
10 questions
Show all answers
1.
MULTIPLE CHOICE QUESTION
30 sec • 1 pt
ಬ್ರಿಟೀಷ್ ಭಾರತದಲ್ಲಿ ‘ಪೋಲೀಸ್ ಕಾಯ್ದೆ’ಯನ್ನು ಜಾರಿಗೊಳಿಸಲಾದ ವರ್ಷ.
1861ರಲ್ಲಿ
1866ರಲ್ಲಿ
1856ರಲ್ಲಿ
1858ರಲ್ಲಿ
2.
MULTIPLE CHOICE QUESTION
30 sec • 1 pt
ಬ್ರಿಟೀಷ್ ಭಾರತದಲ್ಲಿ ಈ ಕಾಯ್ದೆಯು ವಿದ್ಯಾರ್ಹತೆಯನ್ನು ಪಡೆದವರನ್ನು ಅಧಿಕಾರಿ ಹುದ್ದೆಗೆ ನೇಮಿಸುವ ಅವಕಾಶವನ್ನು ಕಲ್ಪಿಸಿತು
1861 ರ ಪೋಲೀಸ್ ಕಾಯ್ದೆ
1902ರ ಪೋಲೀಸ್ ಕಮಿಷನ್ ಕಾಯ್ದೆ
1773ರ ರೆಗುಲೇಟಿಂಗ್ ಶಾಸನ
ಕೊಟ್ಟಿರುವ ಯಾವುದೂ ಅಲ್ಲ
3.
MULTIPLE CHOICE QUESTION
30 sec • 1 pt
ಈ ಶಿಫಾರಸ್ಸುಗಳ ಆಧಾರದ ಮೇಲೆ ಸೈನಿಕ ವ್ಯವಸ್ಥೆಯನ್ನು ಮರು ವಿನ್ಯಾಸಗೊಳಿಸಲಾಯಿತು.
ಮೆಕಾಲೆ ಸಮಿತಿ
ವುಡ್ ವರದಿ
ಪೀಲ್ ಸಮಿತಿ
ಕೊಟ್ಟಿರುವ ಯಾವುದೂ ಅಲ್ಲ
4.
MULTIPLE CHOICE QUESTION
30 sec • 1 pt
ವಾರ್ಷಿಕವಾಗಿ ನಿರ್ದಿಷ್ಟ ಕಂದಾಯದ ಹಣವನ್ನು ಪಡೆಯಲು ಲಾರ್ಡ ಕಾರ್ನವಾಲಿಸ್ 1793ರಲ್ಲಿ ಬಂಗಾಳ ಮತ್ತು ಬಿಹಾರ ಪ್ರಾಂತ್ಯಗಳಲ್ಲಿ ಜಾರಿಗೊಳಿಸಿದ ಹೊಸ ಕಂದಾಯ ಪದ್ಧತಿಯನ್ನು
ಖಾಯಂ ಜಮೀನ್ದಾರಿ ಪದ್ಧತಿ ಎಂದು ಕರೆಯಲಾಯಿತು
ಮಹಲ್ವಾರಿ ಪದ್ಧತಿ ಎಂದು ಕರೆಯಲಾಯಿತು
ರೈತವಾರಿ ಪದ್ಧತಿ ಎಂದು ಕರೆಯಲಾಯಿತು
ಕೊಟ್ಟಿರುವ ಯಾವುದೂ ಅಲ್ಲ
5.
MULTIPLE CHOICE QUESTION
30 sec • 1 pt
ಕೆಳಗೆ ಕೊಟ್ಟಿರುವ ಯಾವುದು ಜಮೀನ್ಧಾರಿ ಪದ್ಧತಿಯ ಲಕ್ಷಣ?
ಈ ಪದ್ಧತಿಯಲ್ಲಿ ಜಮೀನ್ದಾರನು ಭೂಮಾಲೀಕನಾದನು. ಈ ಹೊಸ ಯೋಜನೆಯ ಪ್ರಕಾರ ಜಮೀನ್ದಾರನು ಪ್ರತಿವರ್ಷವೂ ನಿರ್ದಿಷ್ಟ ದಿನಕ್ಕೆ ಮೊದಲೇ ಅವನು ಒಪ್ಪಿಕೊಂಡಿದ್ದ ಕಂದಾಯದ ಮೊತ್ತವನ್ನು ಸರಕಾರಕ್ಕೆ ಸಲ್ಲಿಸಬೇಕಿತ್ತು.
ಭೂಮಾಲೀಕನಿಗೆ ಈ ಪದ್ಧತಿಯಿಂದ ಹೆಚ್ಚಿನ ಲಾಭವಾಯಿತು. ಏಕೆಂದರೆ ಸರಕಾರಕ್ಕೆ ಸಲ್ಲಿಬೇಕಾದ ಹಣದ ಮೊತ್ತಕ್ಕಿಂತ ಹೆಚ್ಚಿಗೆ ವಸೂಲು ಮಾಡಿದ ಹಣವನ್ನು ಅವನೇ ಇಟ್ಟುಕೊಳ್ಳಬಹುದಾಗಿತ್ತು.
ಬರಗಾಲ (ಅನಾವೃಷ್ಟಿ) ಅಥವಾ ವಿಪರೀತ ಮಳೆ ಅತಿವೃಷ್ಟಿಯ ಕಾರಣದಿಂದ ಕಂದಾಯವನ್ನು ವಸೂಲಿ ಮಾಡಲು ಸಾಧ್ಯವಾಗದೆ ಸರಕಾರಕ್ಕೆ ಸಲ್ಲಿಸಬೇಕಾದ ಹಣದ ಮೊತ್ತವನ್ನು ಸಲ್ಲಿಸಲಾಗದಿದ್ದರೆ, ಬ್ರಿಟಿಷ ಸರಕಾರವೂ ಭೂಮಿಯ
ಒಡೆತನವನ್ನು ಅವನಿಂದ ಕಸಿದುಕೊಳ್ಳುತ್ತಿತ್ತು.
ಕೊಟ್ಟಿರುವ ಎಲ್ಲವೂ ಸಂಬಂಧಿಸಿವೆ
6.
MULTIPLE CHOICE QUESTION
30 sec • 1 pt
ಕೊಟ್ಟಿರುವ ಯಾವುದು ಜಮೀನ್ಧಾರಿ ಪದ್ಧತಿಯ ದುಷ್ಪರಿಣಾಮ?
ಈ ಪದ್ಧತಿಯಿಂದ ಬ್ರಿಟಿಷರಿಗೆ ಮತ್ತು ಜಮೀನ್ದಾರರಿಗೆ ಲಾಭವಾಯಿತೇ ವಿನಃ ರೈತರಿಗಾಗಲಿಲ್ಲ.
ಬ್ರಿಟಿಷರು ತಮಗೆ ನೆರವಾಗುವ ಹೊಸ ಸಾಮಾಜಿಕ ವರ್ಗವಾದ ಜಮೀನ್ದಾರರನ್ನು ಸೃಷ್ಟಿ ಮಾಡಿದರು. ರೈತರು, ರೈತ ಕೂಲಿಕಾರ್ಮಿಕರು ಜಮೀನ್ದಾರರ ಭೂಮಿಯಲ್ಲಿ ಕೆಲಸ ಮಾಡಲು ನಿರಂತರ ಅವಕಾಶಗಳೂ ಸಿಗದೆ ಬಹುಮುಖಿ ಶೋಷಣೆಗೆ ಒಳಗಾದರು ಅತಂತ್ರ ಸ್ಥಿತಿಯಲ್ಲೇ ಬದುಕನ್ನು ಕಳೆಯತೊಡಗಿದರು.
“ಭಾರತದ ರೈತರು ಸಾಲದಲ್ಲೇ ಹುಟ್ಟಿ, ಸಾಲದಲ್ಲೇ ಬದುಕಿ, ಸಾಲದಲ್ಲೇ ಸತ್ತರು”.
ಕೊಟ್ಟಿರುವ ಎಲ್ಲವೂ ಜಮೀನ್ಧಾರಿ ಪದ್ಧತಿಯ ದುಷ್ಪರಿಣಾಮಗಳೇ ಆಗಿವೆ
7.
MULTIPLE CHOICE QUESTION
30 sec • 1 pt
ಬ್ರಿಟಿಷ್ ಭೂಕಂದಾಯ ನೀತಿಗಳಿಂದ “ಭಾರತದ ರೈತರು ಸಾಲದಲ್ಲೇ ಹುಟ್ಟಿ, ಸಾಲದಲ್ಲೇ ಬದುಕಿ, ಸಾಲದಲ್ಲೇ ಸತ್ತರು”.ಈ ಹೇಳಿಕೆ
ಲಾರ್ಡ್ ಕಾರ್ನವಾಲೀಸ್ ನದು
ಚಾರ್ಲ್ಸ ಮೆಟಕಾಫ್
ಮೆಕಾಲೆ
ಪೀಲ್
Access all questions and much more by creating a free account
Create resources
Host any resource
Get auto-graded reports

Continue with Google

Continue with Email

Continue with Classlink

Continue with Clever
or continue with

Microsoft
%20(1).png)
Apple
Others
Already have an account?