10ನೇ ಸವಿ:ಇತಿಹಾಸ:ಅಧ್ಯಾಯ:05:ಭಾಗ 01:ನಟರಾಜ &ಭಾಗ್ವತ್
Quiz
•
Social Studies
•
10th Grade
•
Practice Problem
•
Medium
MAHABALESHWAR C
Used 136+ times
FREE Resource
Enhance your content in a minute
10 questions
Show all answers
1.
MULTIPLE CHOICE QUESTION
30 sec • 1 pt
ಮಾನವೀಯ ಮೌಲ್ಯಗಳಿಂದ ದೂರವಾಗಿ ಮೇಲು ಕೀಳೆಂಬ ಬೇಧಭಾವಗಳಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯನ್ನು ಬದಲಿಸಿ ಮೌಢ್ಯಮುಕ್ತ ಸಮಾಜದ ಕಡೆಗೆ ಕೊಂಡೊಯ್ಯುವ ಪ್ರಯತ್ನವೇ
ಸಮಾಜ ಸುಧಾರಣೆ
ಸಾಮಾಜಿಕ ಕ್ರಾಂತಿ
ಸಾಮಾಜಿಕ ಸ್ತರ ವಿನ್ಯಾಸ
ಕೊಟ್ಟಿರುವ ಯಾವುದೂ ಅಲ್ಲ
2.
MULTIPLE CHOICE QUESTION
30 sec • 1 pt
ತಮ್ಮನ್ನು ನಾಗರಿಕರು ಎಂದು ಚಿತ್ರಿಸಿಕೊಳ್ಳುತ್ತ ತಾವು ಇಲ್ಲಿಗೆ ಬಂದಿರುವುದೇ ಭಾರತೀಯರನ್ನು ನಾಗರಿಕರನ್ನಾಗಿ ಮಾಡಲು ಎನ್ನುವ ಬ್ರಿಟಿಷರ ಸಿದ್ಧಾಂತವೇ
ಸಮಾಜ ಸುಧಾರಣೆ ಸಿದ್ಧಾಂತ
ಬಿಳಿಯನ ಮೇಲಿನ ಹೊರೆ’ ಸಿದ್ಧಾಂತ
ಮೂಲಭೂತ ಸಿದ್ಧಾಂತ
ಕೊಟ್ಟಿರುವ ಎಲ್ಲವೂ
3.
MULTIPLE CHOICE QUESTION
30 sec • 1 pt
19ನೇ ಶತಮಾನವನ್ನು ಭಾರತದ ಚರಿತ್ರೆಯಲ್ಲಿ ಸಮಾಜ ಸುಧಾರಣಾ ಕಾಲ ಮತ್ತು ಭಾರತೀಯ ನವೋದಯ ಕಾಲವೆಂದು ಸಾಮಾನ್ಯವಾಗಿ ಚಿತ್ರಿಸಲಾಗಿದೆ ಏಕೆಂದರೆ
ಬ್ರಿಟಿಷರು ಇಂಗ್ಲಿಷ್ ಶಿಕ್ಷಣವನ್ನು ಜಾರಿಗೊಳಿಸಿದ ನಂತರ ಭಾರತೀಯ ಇಂಗ್ಲಿಷ್ ವಿದ್ಯಾವಂತ ವರ್ಗವೊಂದು ಸೃಷ್ಟಿಯಾಯಿತು.
ಪ್ರಜಾಪ್ರಭುತ್ವ, ರಾಷ್ಟ್ರೀಯತೆ, ಸಮಾನತೆ ಮುಂತಾದ ಯುರೋಪಿಯನ್ ಪರಿಕಲ್ಪನೆಗಳು ಭಾರತೀಯ ಸಮಾಜಕ್ಕೆ ಪರಿಚಯವಾಗಲಾರಂಭಿಸಿದವು.
.
ಈ ಹಿನ್ನೆಲೆಯಲ್ಲಿ ಇಂಗ್ಲಿಷ್ ವಿದ್ಯಾಭ್ಯಾಸವನ್ನು ಪಡೆದ ಅನೇಕ ಭಾರತೀಯರು ತಮ್ಮ ಸಮಾಜವನ್ನು ವಿಶ್ಲೇಷಿಸಲು ಆರಂಭಿಸಿದರು. ಇದರ ಜೊತೆಗೆ ಬ್ರಿಟಿಷರು ಸಮಾಜ ಸುಧಾರಣೆಯಲ್ಲಿ ಆಸಕ್ತಿಯನ್ನು ತಳೆದರು
ಕೊಟ್ಟಿರುವ ಎಲ್ಲವೂ
4.
MULTIPLE CHOICE QUESTION
30 sec • 1 pt
ಆಧುನಿಕ ಕಾಲ ಘಟ್ಟದಲ್ಲಿ ಭಾರತದಲ್ಲಿ ಸಮಾಜ ಸುಧಾರಣೆಗೆ
ಚಾಲನೆಯನ್ನು ನೀಡಿದವರು
ದಯಾನಂದ ಸರಸ್ವತಿ
ರಾಜಾ ರಾಮಮೋಹನ್ರಾಯರು
ಆತ್ಮಾರಾಂ ಫಾಂಡುರಂಗ
ಜ್ಯೋತಿಬಾ ಫುಲೆ
5.
MULTIPLE CHOICE QUESTION
30 sec • 1 pt
ಕಲ್ಕತ್ತಾದಲ್ಲಿ ‘ಆತ್ಮೀಯ ಸಭಾ’ ಪ್ರಾರಂಭಿಸಿದ ಸಮಾಜಸುಧಾರಕರು
ದಯಾನಂದ ಸರಸ್ವತಿ
ರಾಜಾರಾಮ ಮೋಹನರಾಯರು
ವಿವೇಕಾನಂದ
ರಾಮಕೃಷ್ಣ ಪರಮಹಂಸರು
6.
MULTIPLE CHOICE QUESTION
30 sec • 1 pt
ಧಾರ್ಮಿಕ ಮತ್ತು ಸಾಮಾಜಿಕ ಪಿಡುಗುಗಳನ್ನು ಬಂಗಾಳದ ಸಮಾಜದಿಂದ
ಕೊನೆಗೊಳಿಸುವುದು ಈ ಕೆಳಗಿನ ಯಾವುದರ ಪ್ರಮುಖ ಆಶಯಗಳಾಗಿತ್ತು?
ಪ್ರಾರ್ಥನಾ ಸಮಾಜ
ಆತ್ಮೀಯ ಸಭಾ
ಬ್ರಹ್ಮಸಮಾಜ
ಯುವಬಂಗಾಳಿ ಚಳವಳಿ
7.
MULTIPLE CHOICE QUESTION
30 sec • 1 pt
ರಾಜಾರಾಮ ಮೋಹನರಾಯರ ಕೊಡುಗೆಯನ್ನು ಗುರುತಿಸಿ
1828ರಲ್ಲಿ ‘ಬ್ರಹ್ಮಸಮಾಜ’ವನ್ನು ಪ್ರಾರಂಭಿಸಿದರು. ಜಾತಿಪದ್ಧತಿ ಮತ್ತು ಮೂಢನಂಬಿಕೆಗಳಿಂದ ಹಿಂದೂ ಧರ್ಮವನ್ನು ಶುದ್ಧಿಗೊಳಿಸುವುದು ಇವರ ಕಾಳಜಿಯಾಗಿತ್ತು.
ಉಪನಿಷತ್ಗಳು ಸಾರುವ ತಾತ್ವಿಕ ತಳಹದಿಯ ಮೇಲೆ ಹಿಂದೂ ಸಮಾಜವನ್ನು ಪುನರ್ ರೂಪಿಸುವ ಪ್ರಯತ್ನವನ್ನು ಮಾಡಿದರು. ಇವರ ಪ್ರಯತ್ನದ ಫಲವಾಗಿ ಮತ್ತು ಅಂದಿನ ಗವರ್ನರ್ ಜನರಲ್ ವಿಲಿಯಂ ಬೆಂಟಿಂಕ್ನ ಬೆಂಬಲದಿಂದ
1829ರಲ್ಲಿ ಸತಿಪದ್ಧತಿಯ ಆಚರಣೆಯನ್ನು ಕಾನೂನಾತ್ಮಕವಾಗಿ ನಿಷೇಧಿಸಲಾಯಿತು.
ಪತ್ರಿಕೋದ್ಯಮದ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಬೆಳೆಸಲು ಪ್ರಯತ್ನಿಸಿದರು. ಬಂಗಾಳಿ ಭಾಷೆಯಲ್ಲಿ ಸಂವಾದ ಕೌಮುದಿ ಎನ್ನುವ ಪತ್ರಿಕೆಯನ್ನು ಆರಂಭಿಸಿದರು.
ಕೊಟ್ಟಿರುವ ಎಲ್ಲವೂ
Access all questions and much more by creating a free account
Create resources
Host any resource
Get auto-graded reports

Continue with Google

Continue with Email

Continue with Classlink

Continue with Clever
or continue with

Microsoft
%20(1).png)
Apple
Others
Already have an account?
Similar Resources on Wayground
10 questions
ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ..
Quiz
•
10th Grade
10 questions
sslc exam series 02
Quiz
•
10th Grade
10 questions
ರಸಪ್ರಶ್ನೆ ಕಾರ್ಯಕ್ರಮ
Quiz
•
8th - 10th Grade
10 questions
ಭಾರತದ ಸಮಸ್ಯೆಗಳು ಹಾಗೂ ಅವುಗಳ ಪರಿಹಾರೋಪಾಯಗಳು
Quiz
•
10th Grade
10 questions
10ನೇ ತರಗತಿ ಸಮಾಜ ವಿಜ್ಞಾನ :ಇಂದ:ನಟರಾಜ&ಭಾಗ್ವತ್
Quiz
•
10th Grade
10 questions
ಬ್ಯಾಂಕ್ ವ್ಯವಹಾರ
Quiz
•
10th Grade
Popular Resources on Wayground
15 questions
Fractions on a Number Line
Quiz
•
3rd Grade
20 questions
Equivalent Fractions
Quiz
•
3rd Grade
25 questions
Multiplication Facts
Quiz
•
5th Grade
54 questions
Analyzing Line Graphs & Tables
Quiz
•
4th Grade
22 questions
fractions
Quiz
•
3rd Grade
20 questions
Main Idea and Details
Quiz
•
5th Grade
20 questions
Context Clues
Quiz
•
6th Grade
15 questions
Equivalent Fractions
Quiz
•
4th Grade
Discover more resources for Social Studies
35 questions
WH-Units 7 & 8 Test Review
Quiz
•
10th Grade
18 questions
Early civil rights and African Americans
Quiz
•
9th - 12th Grade
32 questions
Unit 7 Review
Quiz
•
10th Grade
20 questions
Unit 7.1 The Industrial Revolution
Quiz
•
9th - 12th Grade
73 questions
AP Psychology - Developmental Psychology
Quiz
•
10th - 12th Grade
21 questions
Industrial Revolution
Quiz
•
10th Grade
10 questions
Exploring the French and Indian War
Interactive video
•
6th - 10th Grade
30 questions
Full test Unit 4: Industrial Revolution
Quiz
•
9th - 12th Grade
