
ದೇವರಾಜ್ ಅರಸ್ ಅಭಿವೃದ್ಧಿ ನಿಗಮ
Authored by Ravindra Lukk
Education
9th - 12th Grade
Used 21+ times

AI Actions
Add similar questions
Adjust reading levels
Convert to real-world scenario
Translate activity
More...
Content View
Student View
81 questions
Show all answers
1.
MULTIPLE CHOICE QUESTION
30 sec • 1 pt
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕುರಿತು ಯಾವ ಹೇಳಿಕೆ ಸರಿಯಾಗಿದೆ
ಈ ನಿಗಮವನ್ನು ಕಂಪನಿ ಕಾಯ್ದೆ 1956ರ ಅನ್ವಯ ಸ್ಥಾಪಿಸಲಾಯಿತು
28/10/1977 ರಲ್ಲಿ ಕರ್ನಾಟಕದಲ್ಲಿ ಹಿಂದುಳಿದ ವರ್ಗದವರಿಗಾಗಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಯಿತು
2005 ರಲ್ಲಿ ಹಿಂದುಳಿದ ವರ್ಗಗಳ ಸರ್ವಾಂಗಿನ ಅಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ ಅವರ ಹೆಸರನ್ನು ಸೇರಿಸಿ ಮರುನಾಮಕರಣ ಮಾಡಲಾಯಿತು
ಎಲ್ಲಾ ಹೇಳಿಕೆಗಳು ಸರಿಯಾಗಿವೆ
2.
MULTIPLE CHOICE QUESTION
30 sec • 1 pt
ದೇವರಾಜ್ ಅರಸ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಅರಿವು ಶೈಕ್ಷಣಿಕ ಸಾಲ ಯೋಜನೆ ಎಷ್ಟು ಕೋರ್ಸ್ ಗಳಿಗೆ ಸಂಬಂಧಿಸಿದ
25
26
27
28
3.
MULTIPLE CHOICE QUESTION
30 sec • 1 pt
ದೇವರಾಜ್ ಅರಸ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆಗೆ ಸಂಬಂಧಿಸಿದಂತೆ ನಾಲ್ಕು ಚಕ್ರಗಳ ವಾಹನ ಖರೀದಿಗೆ ಸಂಬಂಧಿಸಿದಂತೆ ಎಷ್ಟು ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು
2 ಲಕ್ಷ ರೂಪಾಯಿ
3 ಲಕ್ಷ ರೂಪಾಯಿ
2.50 ಲಕ್ಷ
4 ಲಕ್ಷ
Answer explanation
ಘಟಕ ವೆಚ್ಚದ 50% ಸಹಾಯಧನ ಅಥವಾ 3 ಲಕ್ಷ ಸಹಾಯಧನ ನೀಡಲಾಗುವುದು
4.
MULTIPLE CHOICE QUESTION
30 sec • 1 pt
ದೇವರಾಜ್ ಅರಸ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇರುವ ಅರ್ಹತೆಗಳಲ್ಲಿ ಯಾವುದು ತಪ್ಪಾಗಿದೆ
ಹಿಂದುಳಿದ ವರ್ಗಗಳಾದ ಪ್ರವರ್ಗ-1, 2-ಎ, 3-ಎ ಮತ್ತು 3-ಬಿ ಜಾತಿಗೆ ಸೇರಿದವರಾಗಿರಬೇಕು
ಲಿಂಗಾಯಿತ ಅಂಬಿಗ ವಿಶ್ವಕರ್ಮ ಉಪ್ಪಾರ ಸವಿತಾ ಸಮಾಜ ಮಡಿವಾಳ ಒಕ್ಕಲಿಗ ಈ ಜಾತಿಗೆ ಸೇರಿರಬಾರದು
ನಗರ ಪ್ರದೇಶದಲ್ಲಿ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷದೊಳಗೆ ಇರಬೇಕು
ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ವಾರ್ಷಿಕ ಆದಾಯ 1 ಲಕ್ಷದೊಳಗಿರಬೇಕು
Answer explanation
ಆದಾಯ ಮಿತಿ
ಗ್ರಾಮೀಣ ಪ್ರದೇಶದಲ್ಲಿ 98000
ನಗರ ಪ್ರದೇಶದಲ್ಲಿ 1.20000
5.
MULTIPLE CHOICE QUESTION
30 sec • 1 pt
ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿದಾರರ ವಯೋಮಿತಿ
15 ರಿಂದ 21
18 ರಿಂದ 25
21 ರಿಂದ 45
25 ರಿಂದ 50
6.
MULTIPLE CHOICE QUESTION
30 sec • 1 pt
ದೇವರಾಜ್ ಅರಸ ಹಿಂದುಳಿದ ವರ್ಗಗಳ ವತಿಯಿಂದ ಸ್ವಯಂ ಉದ್ಯೋಗ ಯೋಜನೆಯ ಸಂಬಂಧಿಸಿದಂತೆ ಯಾವುದು ಸರಿಯಾಗಿದೆ
ಹಿಂದುಳಿದ ವರ್ಗದವರು ಸ್ವಯಂ ಉದ್ಯೋಗದಲ್ಲಿ ತೊಡಗಿ ಸ್ವಾವಲಂಬಿಗಳಾಗಲು ಈ ಯೋಜನೆ ಜಾರಿಗೆ ತರಲಾಗಿದೆ
ದೇವರಾಜ್ ಅರಸ್ ಅಭಿವೃದ್ಧಿ ನಿಗಮ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಈ ಯೋಜನೆ ಜಾರಿಗೆ ತಂದಿದೆ
ಅರ್ಜಿದಾರರ ವಯೋಮಿತಿ 18 ರಿಂದ 55 ವಯೋಮಿತಿ ಹೊಂದಿರಬೇಕು
ಮೇಲಿನ ಎಲ್ಲಾ ಹೇಳಿಕೆಗಳು ಸರಿಯಾಗಿವೆ
7.
MULTIPLE CHOICE QUESTION
30 sec • 1 pt
ದೇವರಾಜ್ ಅರಸ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ಸಂಬಂಧಿಸಿದ್ದಂತೆ ಯಾವುದು ತಪ್ಪಾಗಿದೆ
ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ ಉದ್ಯಮಿಶೀಲತೆ ಜೀವನೋಪಾಯ ತರಬೇತಿಯನ್ನು ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ನೀಡಲಾಗುವುದು
ಸರ್ಕಾರಿ ಸಂಸ್ಥೆಗಳಾದ IIT GTTC ಮತ್ತು ATDC ಮೂಲಕ ಅಲ್ಪಾವಧಿ ಮತ್ತು ಉತ್ಕೃಷ್ಟ ತರಬೇತಿಯನ್ನು ನೀಡಲಾಗುವುದು
ಅರ್ಜಿದಾರ ವಯೋಮಿತಿ 18 ರಿಂದ 30 ವರ್ಷ
ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು
Answer explanation
ಅರ್ಜಿದಾರರ ಕುಟುಂಬದ ಆದಾಯ ಮಿತಿ ಇತರೆ ಹಿಂದುಳಿದ ವರ್ಗಗಳಿಗೆ 8 ಲಕ್ಷ ಮೀರಬಾರದು
ಪ್ರವರ್ಗ -1 ಅಭ್ಯರ್ಥಿಗಳಿಗೆ ಆದಾಯ ಮಿತಿ ಇರುವುದಿಲ್ಲ
Access all questions and much more by creating a free account
Create resources
Host any resource
Get auto-graded reports

Continue with Google

Continue with Email

Continue with Microsoft
or continue with
%20(1).png)
Apple
Others
Already have an account?